ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಉಜಿರೆ - ಇದರ ಬೆಳ್ಳಿ ಹಬ್ಬ ಪ್ರಯುಕ್ತ ಬೆಂಗಳೂರಿನಲ್ಲಿ ತಾಳಮದ್ದಳೆ ಪರ್ವ. ಕರ್ನಾಟಕ ಹೈಕೋರ್ಟಿನಲ್ಲಿ ಮೊತ್ತ ಮೊದಲ ಬಾರಿಗೆ ನಡೆದ ಯಕ್ಷಗಾನ ತಾಳಮದ್ದಳೆ.
ಪ್ರಸಂಗ: ಕೃಷ್ಣ ಸಂಧಾನ
ಭಾಗವತರು: ಪಟ್ಲ ಸತೀಶ್ ಶೆಟ್ಟಿ
ಮದ್ದಳೆ: ಅಕ್ಷಯ ರಾವ್ ವಿಟ್ಲ
ಚೆಂಡೆ: ಶ್ರೀಶ ರಾವ್ ನಿಡ್ಲೆ
ಕೌರವ: ಉಜಿರೆ ಅಶೋಕ ಭಟ್ (ಕುರಿಯ ಪ್ರತಿಷ್ಠಾನದ ಬೆಳ್ಳಿಹಬ್ಬದ ಪ್ರಯುಕ್ತ ರಾಜಧಾನಿಯಲ್ಲಿ ಯಕ್ಷಗಾನ ತಾಳಮದ್ದಳೆ ಪರ್ವದ ಸಂಯೋಜಕರು)
ಶ್ರೀಕೃಷ್ಣ: ಸುಣ್ಣಂಬಳ ವಿಶ್ವೇಶ್ವರ ಭಟ್
ವಿದುರ: ಸಂಕದಗುಂಡಿ ಗಣಪತಿ ಭಟ್
ಸ್ಥಳ: ಬೆಂಗಳೂರು ಹೈಕೋರ್ಟ್ ವಕೀಲರ ಸಭಾಂಗಣದಲ್ಲಿ 2022 ಜೂ.24ರಂದು ನಡೆದ ಭರ್ಜರಿ ಕೂಟ.
ವಿಡಿಯೊ: ಅವಿನಾಶ್ ಬೈಪಾಡಿತ್ತಾಯ
ಕ್ಯಾಮೆರಾ: ಐಫೋನ್ 13Pro
Subscribe: YouTube.com/DigiYakshaFoundation