MENU

Fun & Interesting

ಶ್ರೀಕೃಷ್ಣ ಅಶ್ವತ್ಥಾಮನಿಗೆ ಕೊಟ್ಟ ಶಾಪದ ನಿಜವಾದ ಅರ್ಥವೇನು? | Krishna and Ashwatthama | Sadhguru Kannada

Sadhguru Kannada 141,788 2 years ago
Video Not Working? Fix It Now

ಅಮರತ್ವವನ್ನು ಸಾಮಾನ್ಯವಾಗಿ ಒಂದು ವರ ಎಂದು ಪರಿಗಣಿಸಲಾಗುತ್ತದೆ. ಆದರೆ ನಿಜಕ್ಕೂ ಅದೊಂದು ಶಾಪವಾಗಬಹುದಾ? ಯಾರೇ ಆಗಲಿ ಅಂತಹ ಶಾಪವನ್ನು ಏಕೆ ಅನುಭವಿಸಬೇಕು? ಸದ್ಗುರುಗಳು ಮಹಾಭಾರತದ ಕಥೆಯೊಂದಿಗೆ ಇವುಗಳನ್ನು ವಿವರಿಸುತ್ತಾರೆ. English video: https://www.youtube.com/watch?v=g0TSVK2OfEM ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannada_official?igshid=YmMyMTA2M2Y= ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: https://www.youtube.com/playlist?list=PLkwMTk2G0TelcahekV9g6YaCe9C3twPyV ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Isha-Kriya/home.isa ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. #krishna #kannada #sadhguru

Comment