"ಕ್ರಿಮಿನಲ್ ಗಳಿಗೆ ರಕ್ಷಣೆ ಕೊಟ್ಟು NIA ಕರ್ನಾಟಕವನ್ನು ಯುಪಿ, ಬಿಹಾರ ಮಾಡ್ತಾರೆ"
► "ಕೋಮುವಾದವನ್ನು ವೈಭವೀಕರಿಸಿ ಅಶಾಂತಿ ಸೃಷ್ಟಿಸುವ ಹುನ್ನಾರ"
► "ಬಿಜೆಪಿ ರೌಡಿ ಶೀಟರ್ ಗಳಿಗೆ ರಕ್ಷಣೆ ಕೊಡುವ ಕೆಲಸ ಮಾಡ್ತಿದೆ"
► ಬೆಂಗಳೂರು : ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ಸುದ್ದಿಗೋಷ್ಠಿ
#varthabharati #BKHariprasad #SuhasShetty #NIA #congress #rowdysheeter