ಆರೇಳು ವರ್ಷಗಳ ಹಿಂದೆಯೇ, ಎಸ್.ಎಲ್. ಭೈರಪ್ಪ ಅವರ 'ಪರ್ವ' ಕಾದಂಬರಿಯನ್ನು ನಾಟಕ ರೂಪಕ್ಕೆ ತರಲು ಮುಂದಾಗಿದ್ದವರು ನಿರ್ದೇಶಕ ಪ್ರಕಾಶ್ ಬೆಳವಾಡಿ. ಅದಕ್ಕಾಗಿ ಭೈರಪ್ಪ ಅವರನ್ನು ಭೇಟಿ ಕೂಡ ಮಾಡಿದ್ದರು. ಹೇಗೆ ಮಾಡುವುದು ಎಂಬ ಪ್ರಶ್ನೆ ಬಂದಾಗ, ಆ ವಿಚಾರವನ್ನು ಅಲ್ಲಿಗೇ ನಿಲ್ಲಿಸಿದ್ದರು.
ಇದೀಗ ಮತ್ತೆ 'ಪರ್ವ'ವನ್ನು ಕೈಗೆತ್ತಿಕೊಂಡು, ರಂಗರೂಪಕ್ಕೆ ತರುವುದರ ಜೊತೆಗೆ ಮೈಸೂರಿನ ರಂಗಾಯಣಕ್ಕಾಗಿ ನಿರ್ದೇಶಿಸಿದ್ದಾರೆ.
ಏಳೂವರೆ ಗಂಟೆಗಳ ಈ ನಾಟಕದ ವಿಶೇಷ ಪ್ರದರ್ಶನ ಮಾರ್ಚ್ 12ರಿಂದ 14ರವರೆಗೆ ಮೈಸೂರಿನಲ್ಲಿ ನಡೆಯುತ್ತಿದೆ.
ಈ ಸಂದರ್ಭದಲ್ಲಿ, ನಿರ್ದೇಶಕ ಪ್ರಕಾಶ್ ಬೆಳವಾಡಿ, 'ಪ್ರಜಾವಾಣಿ' ಯೊಂದಿಗೆ ಮಾತನಾಡಿದ್ದಾರೆ.
#SLBhyrappa #PrakashBelawadi
#Prajavani #PrajavaniNews
ಮತ್ತಷ್ಟು ವಿಡಿಯೊಗಳಿಗಾಗಿ: Youtube.com/Prajavani
ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ: Facebook.com/Prajavani.net
ಟ್ವಿಟರ್ನಲ್ಲಿ ಫಾಲೋ ಮಾಡಿ: Twitter.com/Prajavani
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ: https://t.me/Prajavani1947